2002 ಗೋಧ್ರಾ ರೈಲು ಹತ್ಯಾಕಾಂಡ: ಪ್ರಮುಖ ಆರೋಪಿ ರಫೀಕ್ ಹುಸೇನ್ ಬಟುಕ್ಗೆ ಜೀವಾವಧಿ ಶಿಕ್ಷೆ

ಗೋಧ್ರಾ: 2002 ರ ಭೀಬತ್ಸ ಗೋದ್ರಾ ರೈಲು ಹತ್ಯಾಕಾಂಡದ ಘಟನೆಯ ಸುಮಾರು ಎರಡು ದಶಕಗಳ ಬಳಿಕ, ಗುಜರಾತ್ನ ಗೋಧ್ರಾ ನ್ಯಾಯಾಲಯವು ಪ್ರಮುಖ ಆರೋಪಿ ರಫೀಕ್ ಹುಸೇನ್ ಬಟುಕ್ಗೆ ಕೊಲೆ ಆರೋಪದ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಆರ್ಸಿ ಕೊಡೇಕರ್ ಹೇಳಿದ್ದಾರೆ. ಕಳೆದ ವರ್ಷ ರಫೀಕ್ ಹುಸೇನ್ ಬಂಧನದ ನಂತರ ಪ್ರಕರಣದಲ್ಲಿ ಆತನ ವಿರುದ್ಧದ ವಿಚಾರಣೆ ಪ್ರಾರಂಭವಾಗಿತ್ತು. ರೈಲಿನಲ್ಲಿದ್ದ ಒಟ್ಟು 59 ಕರಸೇವಕರನ್ನು ಸಜೀವ ಸುಟ್ಟು ಗೋಧ್ರೋತ್ತರ ಗಲಭೆಗೆ ಕಾರನಾದ ಆರೋಪಿ ರಫೀಕ್ […]
ಸೂರತ್ ಕಟ್ಟಡದಲ್ಲಿ ಬೆಂಕಿ ಅವಘಡ- 20 ವಿದ್ಯಾರ್ಥಿಗಳು ದಾರುಣ ಸಾವು

ಸೂರತ್, ಮೇ 25: ಗುಜರಾತ್ ನ ಸೂರತ್ ನಲ್ಲಿರುವ ತಕ್ಷಿಲಾ ಆರ್ಕೇಡ್ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಬೆಂಕಿ ಅವಘಡ ಕನಿಷ್ಠ 20 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೆಯ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಹಾಗೆಯೇ ಅದು ಮೇಲ್ಭಾಗಕ್ಕೂ ಆವರಿಸಿತ್ತು. ಈ ಕಟ್ಟಡದಲ್ಲಿ ನಾಲ್ಕು ವಿಭಿನ್ನ ಕೋಚಿಂಗ್ ಕೇಂದ್ರಗಳು ನಡೆಯುತ್ತಿದ್ದವು. ಬೆಂಕಿಯ ಜ್ವಾಲೆ ಮತ್ತು ದಟ್ಟವಾದ ಹೊಗೆ ಆವರಿಸಿದಾಗ ಅದರಿಂದ ತಪ್ಪಿಸಿಕೊಳ್ಳಲು ಅನೇಕ ವಿದ್ಯಾರ್ಥಿಗಳು ಕಟ್ಟಡದಿಂದ ಹೊರಕ್ಕೆ ಜಿಗಿದಿದ್ದರು. […]