ಆರೋಗ್ಯ ಸಮತೋಲನಕ್ಕೆ ಯೋಗ ಸಾಧನ :ಡಾ.ಎನ್.ಬಿ ವಿಜಯ ಬಲ್ಲಾಳ್

ಉಡುಪಿ :ಭಾರತೀಯ ಸಂಸ್ಕøತಿ ಆರೋಗ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ. ಆರೋಗ್ಯವನ್ನು ಸಮತೋಲನದಲ್ಲಿಡಲು ಯೋಗ ಬಹು ಮುಖ್ಯ ಸಾಧನ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಮ್ಯಾನೆಜಿಂಗ್ ಟ್ರಸ್ಟಿ ಡಾ.ಎನ್.ಬಿ ವಿಜಯ ಬಲ್ಲಾಳ್ ತಿಳಿಸಿದ್ದಾರೆ. ಅವರು ಶುಕ್ರವಾರ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೆಡ್ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವಿಲ್ಲ ಎಂದರೆ ಜೀವನದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಯೋಗದ ಪ್ರಾಮುಖ್ಯತೆಯನ್ನು […]