ಮಂಗಳೂರು: ಹಜ್ ಯಾತ್ರಿಗಳ ವಿಮಾನ ಯಾತ್ರೆಗೆ ಬಜ್ಪೆ ಶಾಲೆಯಲ್ಲಿ ಚಾಲನೆ

ಮಂಗಳೂರು: ಕರ್ನಾಟಕ ರಾಜ್ಯ ಹಜ್ ಸಮಿತಿ ವತಿಯಿಂದ ಮಂಗಳೂರು ಹಜ್ ಕ್ಯಾಂಪ್ ಮೂಲಕ 2019ನೇ ಸಾಲಿನಲ್ಲಿ ಹೊರಡುವ ಹಜ್ಜಾಜ್ಗಳ ವಿಮಾನ ಯಾತ್ರೆಗೆ ಮಂಗಳೂರಿನ ಬಜ್ಪೆಯ ಖಾಸಗಿ ಸ್ಕೂಲ್ ನ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಯುಟಿ ಖಾದರ್ ಅವರು ಮಾತನಾಡಿ, ಹಜ್ ಯಾತ್ರೆಯ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಕೋಟ್ಯಾಧಿಪತಿಯು ಹಜ್ ಯಾತ್ರೆಯ ಅವಕಾಶದಿಂದ ವಂಚಿತರಾಗಿದ್ದೇವೆ. ನಿರ್ಗತಿಕರು ಹಜ್ ಯಾತ್ರೆ ಪೂರೈಸಿದ್ದಿದೆ. ಅದೆಲ್ಲಾ ಅಲ್ಲಾಹನ ಅನುಗ್ರಹವಾಗಿದೆ. ಹಾಗಾಗಿ ಪವಿತ್ರ ಹಜ್ ಯಾತ್ರೆಯಲ್ಲಿ ದೇಶದ […]