ಚುನಾವಣಾ ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕುಂದಾಪುರ: ಕುಂದಾಪುರ ಮಾತ್ರವಲ್ಲ, ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಅತ್ಯಂತ ಸಹೃದಯಿ, ನಿಷ್ಟಾವಂತ ಮತ್ತು ಅತ್ಯಧಿಕ ಜನ ಮನ್ನಣೆಗಳಿಸಿ ಕುಂದಾಪುರದ ವಾಜಪೇಯಿ ಎಂದೇ ಕರೆಯಲ್ಪಡುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ನಿವೃತ್ತಿ ಘೋಷಿಸಿದ್ದಾರೆ. ಸತತ ಐದು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಪಕ್ಷದ ಹೆಸರಿನ ಹಂಗಿಲ್ಲದೆ ಯೂ ತಮ್ಮ ಸ್ವಂತ ಬಲದಿಂದಲೇ ಗೆಲ್ಲುವ ಸಾಮರ್ಥ್ಯ ಉಳ್ಳ ಅಭ್ಯರ್ಥಿ. ಕುಂದಾಪುರದಲ್ಲಿ ಹಾಲಾಡಿಯವರಿಗೆ ಅಪಾರ ಜನ ಬೆಂಬಲವಿದೆ. ಮತದಾರರು ಇದನ್ನು ಯಾವ ರೀತಿ ತೆಗೆದುಕೊಳ್ಳಲಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ […]

ಸೀತಾ ನದಿಗೆ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ ಭಾಗದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸೆಪ್ಟೆಂಬರ್ 14 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. […]

ದುಡಿಮೆಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ಪುನೀತ್ ಸಾಧನೆ ಶ್ಲಾಘನೀಯ: ಯಶ್ ಪಾಲ್ ಸುವರ್ಣ

ಮಲ್ಪೆ: ಮೀನುಗಾರಿಕಾ ಬಂದರಿನಲ್ಲಿ ಮುಂಜಾನೆ ಕೆಲಸಮಾಡಿ ಮಲ್ಪೆ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿದ ಪುನೀತ್ ಸಾಧನೆ ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಮೀನು ಮಾರಾಟ ಫೆಡರೇಷನ್ ಹಂಗಾರಕಟ್ಟೆ ಶಾಖೆಯ ಬ್ಯಾಂಕಿಂಗ್ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪುನೀತ್ ನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಫೆಡರೇಶನ್ ವತಿಯಿಂದ […]

ಹೋಟೇಲ್ ಪಾಕಶಾಲ: ನೂತನ ಶಾಖೆ ಉದ್ಘಾಟನೆ

ಕುಂದಾಪುರ: ಕೆ. ಎನ್. ವಾಸುದೇವ ಅಡಿಗರವರ ನೂತನ ಶಾಖೆ ಕುಂಭಾಶಿ, ಕುಂದಾಪುರ “ಪಾಕಶಾಲ” ಹೋಟೆಲ್ ಮತ್ತು ಉಪಹಾರ ಗೃಹದ ಅದ್ದೂರಿ ಉದ್ಘಾಟನ ಸಮಾರಂಭಕ್ಕೆ ಹೃದಯಪೂರ್ವಕ ಆಮಂತ್ರಣ ದಿನಾಂಕ ಮೇ 1, 2022 ಸಂಜೆ 5.00 ಕ್ಕೆ ಮುಖ್ಯ ಅತಿಥಿ: ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಅತಿಥಿ: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ, ಶ್ರೀ ವಿಶ್ವಾಂಭರ ಉಪಾಧ್ಯ ಆನೆಗುಡ್ಡ ದೇವಸ್ಥಾನ ಟ್ರಸ್ಟಿ, ಶ್ರೀ ಆನಂದ್ ಸಿ ಕುಂದರ್ ಜನತಾ […]