ಬಾರಕೂರಿನ ಶ್ರೀ ಕಾಸನಾಡಿ ಸಿಟಿ ಟವರ್ ಶುಭಾರಂಭ: ಮೇ 20 ರಂದು ಉದ್ಘಾಟನಾ ಸಮಾರಂಭ

ಮೇ 20 ರ ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಶ್ರೀ ಕಾಸನಾಡಿ ಸಿಟಿ ಟವರ್ ಮೈನ್ ರೋಡ್, ಬಾರಕೂರು ಇದರ ಉದ್ಘಾಟನಾ ಸಮಾರಂಭವು ನಡೆಯಲಿದೆ. ಉದ್ಘಾಟಿಸಲಿರುವವರು: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾನ್ಯ ಶಾಸಕರು, ಕುಂದಾಪುರ ವಿಧಾನಸಭಾ ಕ್ಷೇತ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು: ಶ್ರೀ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಶ್ರೀ ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು ಶ್ರೀ ರಾಘವ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ […]
ಪಕ್ಷ ಹಾಗೂ ವರಿಷ್ಠನ ತೀರ್ಮಾನದಂತೆ ನಡೆದುಕೊಳ್ಳುವೆ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜನರ ಆಶೋತ್ತರಗಳನ್ನು ಪೂರೈಸುತ್ತದೆ. ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದು ಉತ್ತಮ ಆಡಳಿತ ನೀಡಲಿದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ಸಚಿವ ಸ್ಥಾನದ ಆಂಕಾಕ್ಷೆ ಬಗ್ಗೆ ಕುಂದಾಪುರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಪಕ್ಷವಾದ ಬಿಜೆಪಿ ಅಭ್ಯರ್ಥಿಯಾಗಿ ನಿಂತು ಶಾಸಕನಾಗಿರುವೆ. ಹಾಗಾಗಿ ಪಕ್ಷದ ಮಾರ್ಗಸೂಚಿಗಳನ್ನು ನಾವು ಒಪ್ಪಬೇಕಿದೆ. ಪಕ್ಷ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ದನಾಗಿರುವೆ ಎಂದರು. ಕರಾವಳಿ ಜಿಲ್ಲೆಯಲ್ಲಿಯೇ ಕುಂದಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೆಚ್ಚು […]