ನೀವು ಮಂತ್ರಿ ಆಗ್ತೀರಿ, ಆದ್ರೆ ? : ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಶ್ರೀರಾಮುಲು ಹೇಳಿದ್ದೇನು?

ಕುಂದಾಪುರ: ಸದಾ ಜನರ ಸೇವೆಯಲ್ಲಿ ಸಂತೃಪ್ತಿ ಪಡೆಯುವ ವಿಶಾಲ ಮನೋಭಾವದ ಹಾಲಾಡಿ ಶ್ರೀನಿವಾಸ ಶೆಟ್ಟರು ಜನರ ನಡುವೆ ಇರಬೇಕು ಎಂದು ಬಯಸುತ್ತಾರೆ. ಹೆಚ್ಚು ಮಾತನಾಡದ ಹಾಲಾಡಿಯವರು ಖಂಡಿತಾ ಮಂತ್ರಿಗಳಾಗುತ್ತಾರೆ. ಆದರೆ ಹಿಂದೆ ಉಳಿಯುವ ಅವರ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಕಿವಿಮಾತು ಹೇಳಿದ್ದಾರೆ. ಕುಂದಾಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಡುಪಿ ಅಂಬಲಪಾಡಿಯ ಜಿ.ಶಂಕರ್‌ಫ್ಯಾಮಿಲಿ ಟ್ರಸ್ಟ್‌ವತಿಯಿಂದ ಅಂದಾಜು ೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ೧೫೦ ಹಾಸಿಗೆಗಳ […]