ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದು ರಂಗಭೂಮಿ: ಪಾರ್ವತಿ ಜಿ. ಐತಾಳ್

ಕುಂದಾಪುರ: ರಂಗಭೂಮಿ ತಂಡದ ನಿರ್ಮಾಣ ಅತ್ಯಂತ ಕ್ಷಿಷ್ಟಕರವಾದದ್ದು. ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಕ್ಕೆ ಇಂತಹ ರಂಗಭೂಮಿಗೆ ಸಾಧ್ಯ. ಹೊಸ ಅಲೆಯ ಹೊಸ ಕಲ್ಪನೆಯ ನಾಟಕಗಳನ್ನು ಹಳ್ಳಿ ಹಳ್ಳಿಗೆ ತಲುಪಿದರೆ ಮಾತ್ರ ಇಂತಹ ಪ್ರಯೋಗಗಳು ಸಾರ್ಥಕ ಎಂದು ಸಾಹಿತಿ ಪಾರ್ವತಿ ಜಿ. ಐತಾಳ್ ಅಭಿಪ್ರಾಯಪಟ್ಟರು. ಅವರು ಯಕ್ಷದೀಪ ಕಲಾಟ್ರಸ್ಟ್ (ರಿ.) ತೆಕ್ಕಟ್ಟೆ ಇದರ ಮೂರನೇ ವರ್ಷದ ವಾರ್ಷಿಕೋತ್ಸವ ‘ರಂಗೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯಿರಿ ಮಾತನಾಡಿ, ಚಿಂತನೆ ಹಾಗೂ ಭಾವನೆಗಳನ್ನು […]