ಪ್ರಾಚೀನ ಭತ್ತದ ತಳಿಗೆ ಜೀವ ನೀಡಿದ ಕೃಷಿಕ

ಆ ದಾರಿ ಹೊಕ್ಕರೆ ಎಲ್ಲೆಲ್ಲೂ ತೋಟಗಳ ನೆರಳು, ಆ ನೆರಳಲ್ಲೇ ಸಾಗಿದರೆ ಪಚ್ಚೆ ತೆನೆಯ ಗಾಳಿ ಮೈ ಸೋಕಿ ಮನಸ್ಸಲ್ಲಿ ಅರಳಿಸುವ ಅನುಭವ ವಿಶಿಷ್ಟ. ಒಂದೆಕರೆ ಜಾಗದಲ್ಲಿ ಹರಡಿ ತೊನೆದಾಡುವ ಆ ಗದ್ದೆಯ ತೆನೆಗಳನ್ನು ನೋಡುತ್ತ ನಿಂತರೆ ಮಣ್ಣಿನ ಫಲವತ್ತತೆ, ಮುಂದೆ ಅಕ್ಕಿಯಾಗುವ ಆ ಭತ್ತದ ಪರಿಮಳ ಈಗಲೇ ಮನಸ್ಸನ್ನು ಆವರಿಸಿಕೊಂಡುಬಿಡುತ್ತದೆ. ಪ್ರಾಚೀನ ಬತ್ತದ ತಳಿಯ ಮಹತ್ವ ಅರಿತವರು ಈ ಕಾಲದಲ್ಲಿ ಕಡಿಮೆಯಾದರೂ, ಪ್ರಾಚೀನ ತಳಿಯ ಮಹತ್ವ ಈ ಕಾಲದ ಮಂದಿಗೆ ಈಗೀಗ ಅರಿವಾಗುತ್ತಿರುವುದು ಸುಳ್ಳಲ್ಲ. ಆದರೆ […]