ಕಾರ್ಕಳ ಕಡಾರಿಯ ರೈತ ಮಾಡಿದ ಕೈ ಪಂಪು : ತೋಟವೆಲ್ಲಾ ತಂಪು ತಂಪು

ಕಾರ್ಕಳ ತಾಲೂಕಿನ ಪುಟ್ಟದಾದ ಸುಂದರ ಊರು ಕಡಾರಿ. ಎಲ್ಲೆಲ್ಲೂ ಹಸಿರೇ ತುಂಬಿರುವ ಈ ಊರಿನ ಒಂದು ಬದಿಯಲ್ಲಿ ಹರಿಯುವ ಸ್ವರ್ಣ ನದಿ. ನೂರು ಮೀಟರ್ ದೂರದಲ್ಲಿ ಕಡಾರಿ ಸೇತುವೆ, ಅದರ ಕೆಳಭಾಗದಲ್ಲಿ ಸ್ವರ್ಣೆಗೆ ಕಟ್ಟಿದ ಕಿಂಡಿ ಅಣೆಕಟ್ಟು. ಅಲ್ಲೇ ಪಕ್ಕದಲ್ಲಿದೆ  ಜಯರಾಮ್ ಪ್ರಭು ಅವರ ಸಣ್ಣ ಅಡಕೆ ತೋಟ, ಹಾಗೂ ಮನೆ. ಅವರ ತಮ್ಮ ಜಗದೀಶ್ ಪ್ರಭು ಅವರು ರೈತ ರಾಗಿದ್ದು  ಕೈ ಪಂಪು ಆವಿಷ್ಕರಿಸಿ ಕೃಷಿಯಲ್ಲಿ ಸೈ ಎನಿಸಿಕೊಂಡಿದ್ದಾರೆ. ಹೌದು. ಜಗದೀಶ್ ಪ್ರಭು ಅವರು ತಮ್ಮ […]