ಹಾವೇರಿಯಲ್ಲೊಂದು ಆಸ್ಟ್ರೋ ಫಾರ್ಮ್ ನಿರ್ಮಿಸಿದ ರೈತನ ಮಗ ನಿರಂಜನ್

ಹಾವೇರಿ: ಖಗೋಳ ವಿದ್ಯಮಾನಗಳು ಬಡವರ್ಗದ ಜನಸಾಮಾನ್ಯರಿಗೆ ಇಂದಿಗೂ ಕಬ್ಬಿಣದ ಕಡಲೆ. ಅದರಲ್ಲೂ ಉತ್ತರ ಕರ್ನಾಟಕದ ಜನರಿಗೆ ಈ ವಿದ್ಯಮಾನಗಳನ್ನ ತಿಳಿಸುವ ಸೂಕ್ತ ತಾರಾಲಯವಿಲ್ಲ. ಅಲ್ಲದೇ ಖಗೋಳ ವಿದ್ಯಾಮಾನ ವೀಕ್ಷಣೆಗೆ ಟೆಲಿಸ್ಕೋಪ್ ಸೇರಿದಂತೆ ವಿವಿಧ ಉಪಕರಣಗಳ ಕೈಗೆಟುಕುವ ಬೆಲೆಯಲ್ಲಿಲ್ಲ. ಮಿಲ್ಕಿವೇ, ಗ್ಯಾಲಕ್ಸಿ, ನಕ್ಷತ್ರ, ಕ್ಷುದ್ರಗೃಹ, ಧೂಮಕೇತು, ಸೌರವ್ಯೂಹ ಅಷ್ಟೇ ಯಾಕೆ ಎಷ್ಟೋ ಜನರು ಇನ್ನು ಭೂಮಿಯ ನೈಸರ್ಗಿಕ ಉಪಗೃಹ ಚಂದ್ರನ ಸರಿಯಾಗಿ ವೀಕ್ಷಣೆ ಮಾಡಿಲ್ಲ. ದೊಡ್ಡ ದೊಡ್ಡ ನಗರಗಳಲ್ಲಿ ನಿರ್ಮಿಸಲಾಗಿರುವ ತಾರಾಲಯಗಳಲ್ಲಿ ಶ್ರೀಮಂತರು, ನಗರವಾಸಿಗಳು ತಮ್ಮ ಖಗೋಳಕೌತುಕ ಕಳೆದುಕೊಳ್ಳುತ್ತಾರೆ.ಅನ್ಯಗ್ರಹ, […]