ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು

ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ. ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಕೂಡಾ ಪರಿವಾರ […]

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ದೇವೇಗೌಡ ದಂಪತಿ 

ಉಡುಪಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಪತ್ನಿ ಚೆನ್ನಮ್ಮ ಅವರೊಂದಿಗೆ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ದೇವೇಗೌಡರು, ಮಠದ ಸುವರ್ಣ ಗೋಪುರ ಯೋಜನೆ ಬಗ್ಗೆ ತಿಳಿದುಕೊಂಡರು. ಬಳಿಕ ಪರ್ಯಾಯ ಪಲಿಮಾರು ಶ್ರೀವಿದ್ಯಾ ಧೀಶ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುಖಂಡರಾದ ಶಾಲಿನಿ […]