ಹೆಬ್ರಿ ಜೆಸಿಐ ವತಿಯಿಂದ ಬೇಸಗೆ ಶಿಬಿರ

ಹೆಬ್ರಿ: ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊಂಡಾಗ ಮಕ್ಕಳ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಇಂತಹ ಬೇಸಿಗೆ ಶಿಬಿರದಲ್ಲಿ ಸೇರಿಸುವ ಮೂಲಕ ಮಕ್ಕಳನ್ನು ಕ್ರಿಯಾತ್ಮಕವಾಗಿ ತೊಡೆಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೆಬ್ರಿ ಜೇಸಿಐ ಪೂರ್ವಾಧ್ಯಕ್ಷ ರವೀಂದ್ರನಾಥ್ ಶೆಟ್ಟಿ ಹೇಳಿದರು. ಅವರು ಹೆಬ್ರಿ ಜೆಸಿಐ ನೇತೃತ್ವದಲ್ಲಿ ಚಾಣಕ್ಯ ಎಜುಕೇಶನ್ ಕಲ್ಚರ್ ಅಕಾಡೆಮಿ ಹೆಬ್ರಿ ಇವರ ಸಹಯೋಗದಲ್ಲಿ ನಡೆದ ಮೂರು ದಿನಗಳ ಬೇಸಗೆ ಶಿಬಿರಲ್ಲಿ ಭಾಗವಹಿಸಿ ಮಾತನಾಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಹೆಬ್ರಿ ಜೆಸಿಐ ಅಧ್ಯಕ್ಷೆ ಸೋನಿ ಪಿ ಶೆಟ್ಟಿ ವಹಿಸಿ […]