ಹೆಬ್ರಿ ಎಸ್.ಆರ್. ಕಾಲೇಜಿನಲ್ಲಿ ವಾರ್ಷಿಕೋತ್ಸವ,‌ ನೂತನ ಸೆಮಿನಾರ್ ಹಾಲ್ ಉದ್ಘಾಟನೆ.

ಹೆಬ್ರಿ: ಗುಣಮಟ್ಟದ ಶಿಕ್ಷಣ ಗುರಿಮುಟ್ಟಿಸುತ್ತದೆ ಎಂಬ ಧ್ಯೇಯ ವಾಕ್ಯದೊಂದಿಗೆ ಗ್ರಾಮೀಣ ಪ್ರದೇಶವಾದ ಹೆಬ್ರಿಯಲ್ಲಿ ಕಳೆದ 26 ವರ್ಷಗಳಿಂದ ಶಿಸ್ತುಬದ್ಧ ಶಿಕ್ಷಣದ ಮೂಲಕ ಶೈಕ್ಷಣಿಕ ಕ್ರಾಂತಿ ಮೂಡಿಸಿ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಇತ್ತ ಮುಖ ಮಾಡುವಂತೆ ಮಾಡಿದ ನಾಗರಾಜ ಶೆಟ್ಟಿ ದಂಪತಿಗಳ ಶ್ರಮ ಶ್ಲಾಘನೀಯ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಡಿ. 21ರಂದು ಹೆಬ್ರಿಯ ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೂತನವಾಗಿ ನಿರ್ಮಾಣಗೊಂಡ ಸೆಮಿನಾರ್ ಹಾಲ್ ಉದ್ಘಾಟಿಸಿ ಸಂಸ್ಥೆಯ ಸಾಧಕ […]