ಗಣರಾಜ್ಯೋತ್ಸವಕ್ಕೆ ಹೆಬ್ರಿ ಎಸ್.ಆರ್ ಪಬ್ಲಿಕ್ ಸ್ಕೂಲ್’ನ ವಿದ್ಯಾರ್ಥಿ ವಿನೀಶ್ ಆಚಾರ್ಯ ಆಯ್ಕೆ.

ಉಡುಪಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಇ) ಮತ್ತು ಕೇಂದ್ರ ರಕ್ಷಣಾ ಸಚಿವಾಲಯ(ಎಂಓಡಿ) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ(ಎಂಇಒ)ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ ವೀರ್ ಗಾಥಾ 4.0 ಸ್ಪರ್ಧೆಯನ್ನು 3 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಇದರಲ್ಲಿ ಹೆಬ್ರಿಯ ಎಸ್.ಆರ್.ಪಬ್ಲಿಕ್ ಸ್ಕೂಲಿನ 7ನೇ ತರಗತಿ ವಿದ್ಯಾರ್ಥಿ ವಿನೀಶ್ ಆಚಾರ್ಯ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾಗಿ ದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವ ಅವಕಾಶ ಪಡೆದಿದ್ದಾರೆ. ಇವರು ರಕ್ಷಣಾ ಸಚಿವರಿಂದ ಸನ್ಮಾನವನ್ನು ಪಡೆಯಲಿದ್ದಾರೆ. ಶೌರ್ಯ ಪ್ರಶಸ್ತಿಗಳನ್ನು ಪಡೆದವರ ಶೌರ್ಯ ಮತ್ತು ಶೌರ್ಯದ […]