ಹೆಬ್ರಿ: ದಲಿತ ವ್ಯಕ್ತಿಗೆ ಜಾತಿ ನಿಂದಿಸಿ ಹಲ್ಲೆ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ – ನ್ಯಾಯಾಲಯ ತೀರ್ಪು

ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಪ್ರಕರಣದ ಆರೋಪಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಎ.5ರಂದು ಆದೇಶ ನೀಡಿದೆ. ನಾಲ್ಕೂರು ಗ್ರಾಮದ ನಿವಾಸಿ ಮಂಜುನಾಥ ಮಡಿವಾಳ ಶಿಕ್ಷೆಗೆ ಗುರಿಯಾದ ಆರೋಪಿ. 2019ರ ಮೇ 6ರಂದು ಮುದ್ದೂರು ಎಂಬಲ್ಲಿ ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ಪರಿಶಿಷ್ಟ ಜಾತಿಗೆ ಸೇರಿದ ವಿಠಲ ಪರವ ಎಂಬವರಿಗೆ ಆರೋಪಿ ಮಂಜುನಾಥ ಮಡಿವಾಳ ಎಂಬಾತ ರಿಕ್ಷಾದಲ್ಲಿ ಬಂದು ಜಾತಿ ನಿಂದನೆ […]