ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ.

ಹೆಬ್ರಿ: ಗುಣಮಟ್ಟದ ತರಬೇತಿಯ ಜೊತೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ ಮತ್ತು ಕಲಾ ಪ್ರಕಾರದ ಸೇವೆ ಸಲ್ಲಿಸುತ್ತಿರುವ ಹೆಬ್ರಿಯ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲು ಹೇಳಿದರು. ಅವರು ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ) ಹಾಗೂ ಅನಂತಪದ್ಮನಾಭ ಸನ್ನಿಧಿ ಸಭಾಂಗಣ ಹೆಬ್ರಿ ಇವರ ಸಹಯೋಗದೊಂದಿಗೆ ವಾಯ್ಸ್ […]