ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಗಣೇಶ ಮೊಗವೀರ ಅವರಿಗೆ ಮಂತ್ರಾಲಯ ಮಠದ ಶ್ರೀ ಪರಿಮಳ ಪ್ರಶಸ್ತಿ 2025.

ಕುಂದಾಪುರ: DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ,ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ, ಶಿಕ್ಷಣ ಕ್ಷೇತ್ರದ ಕನಸುಗಾರ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದು, ಇದುವರೆಗೆ ಇವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ […]