ಸಿದ್ದರಾಮಯ್ಯ ಬಿತ್ತಿದ ಜಾತಿ ವಿಷ ಬೀಜದ ಮುಂದುವರಿದ ಭಾಗವೇ ಹಿಜಾಬ್ ಘರ್ಷಣೆ: ಸಚಿವ ಸುನಿಲ್ ಕುಮಾರ್ ಟೀಕೆ

ಬೆಂಗಳೂರು: ಕರ್ನಾಟಕವನ್ನು ತಾಲೀಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು ಎಂಬ ಅಭಿಪ್ರಾಯವಿದೆ. ಖುಷಿ ಬಂದಾಗ ಒಬ್ಬೊಬ್ಬರು ಒಂದೊಂದು ವಸ್ತ್ರ ಹಾಕಿಕೊಂಡು ಬರೋದಕ್ಕೆ ಅಲ್ಲ. ನಿಯಮಗಳು ಅನ್ನೋದಕ್ಕಿಂತ ಇದೊಂದು ಸಂಪ್ರದಾಯವಾಗಿದೆ ಎಂದರು. ಧರ್ಮದ ಕಾರಣಕ್ಕೆ ಮತೀಯವಾದದ ಕಾರಣಕ್ಕೆ ಹೀಗೆ ವಸ್ತ್ರ ಹಾಕಿಕೊಂಡು ಬರೊದನ್ನ ನಾವು ಸಹಿಸಲು ಆಗೋದಿಲ್ಲ. ಕರ್ನಾಟಕ, ಉಡುಪಿ, ಮಂಗಳೂರು ಜಿಲ್ಲೆಯನ್ನ ತಾಲಿಬಾನ್ ಮಾಡಲು ಬಿಡೋದಿಲ್ಲ […]