ಹಿಜಾಬ್ ವಿವಾದ ನಿಲ್ಲಿಸಲು ಹೆಚ್ಚು ಹೊತ್ತು ಬೇಕಿಲ್ಲ, ಇದು ಹಿಂದೂ ಸಂಘಟನೆಗೆ ಐದು ನಿಮಿಷದ ಕೆಲಸ; ಯಶ್ ಪಾಲ್ ಸುವರ್ಣ ಎಚ್ಚರಿಕೆ

ಉಡುಪಿ: ಕಳೆದ ಒಂದು‌ ತಿಂಗಳನಿಂದ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ನಿಲ್ಲಿಸಲು ಹೆಚ್ಚು ಹೊತ್ತು ಬೇಕಿಲ್ಲ. ಇದು ಹಿಂದೂ ಸಂಘಟನೆಗೆ ಐದು ನಿಮಿಷದ ಕೆಲಸ ಅಷ್ಟೇ ಎಂದು ಉಡುಪಿ ಸರಕಾರಿ ಬಾಲಕಿಯರ ಕಾಲೇಜು ಆಡಳಿತ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ. ಹಿಜಾಬ್ ವಿವಾದದ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲ ನಿಲ್ಲಿಸಲು ನಮ್ಮ ಸಂಘಟನೆಗೆ ಐದು ನಿಮಿಷದ ಕೆಲಸ. ಆದರೆ, ಕಾಲೇಜಿನ ಆಡಳಿತ ಮಂಡಳಿಯ […]