ಹಿಜಾಬ್ ಜಿಹಾದಿ ಷಡ್ಯಂತ್ರ; ಪ್ರಕರಣವನ್ನು ಎನ್ ಐಎ ತನಿಖೆಗೆ ಒಳಪಡಿಸಿ; ಬಜರಂಗದಳ ಒತ್ತಾಯ

ಹಿಜಾಬ್ ಜಿಹಾದ್ ಷಡ್ಯಂತ್ರ ಮುಸ್ಲಿಮ್ ವಿದ್ಯಾರ್ಥಿಗಳ ಮೂಲಕ ಶಾಲಾ ಕಾಲೇಜುಗಳನ್ನು ಉಪಯೋಗಿಸಿಕೊಂಡು ಪ್ರತ್ಯೇಕತಾವಾದವನ್ನು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಜರಂಗದಳ ಆರೋಪಿಸಿದೆ. ಈ ಪ್ರಕರಣದ ಹಿಂದೆ PFI, SDPI ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದೆ. ಅಲ್ಲದೇ ಇದರ ಹಿಂದೆ ಪಾಕಿಸ್ತಾನ, ತಾಲಿಬಾನ್ ನಂತಹ ಮೂಲಭೂತವಾದಿಗಳು ಬೆಂಬಲ ಕೊಡುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರ್ನಾಟಕ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್. ಹೇಳಿದ್ದಾರೆ. ಬುಧವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಜಾಬ್ ವಿವಾದದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ […]