‘ಹಿಜಾಬ್’ ಹೆಸರಲ್ಲಿ ಮತ್ತೊಮ್ಮೆ ದೇಶ ಒಡೆಯುವ ಕುತಂತ್ರ; ರಮೇಶ್ ಕಲ್ಲೊಟ್ಟೆ

ಉಡುಪಿ: ಶಾಲಾ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ವಿದ್ಯಾರ್ಜನೆ ಆಗಬೇಕೇ ಹೊರತು ಅಲ್ಲಿ ಜಾತಿ-ಧರ್ಮ ಬಡವ ಶ್ರೀಮಂತ ಎನ್ನುವ ಭೇದ ಭಾವ ಇರಬಾರದು. ಆ ಕಾರಣಕ್ಕಾಗಿಯೇ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಧಾರಣೆ ಕಡ್ಡಾಯ ಮಾಡಲಾಗಿದೆ. ಆದರೆ, ಕೆಲವೊಂದು ದೇಶದ್ರೋಹಿ ಹಿತಾಸಕ್ತಿಗಳು ಹಿಜಾಬ್ ವಿಚಾರದಲ್ಲಿ ದೇಶ ಒಡೆಯುವ ಕುತಂತ್ರ ಮಾಡುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಭೂ ಸುರಕ್ಷಾ ಸಂಯೋಜಕ್ ರಮೇಶ್ ಕಲ್ಲೊಟ್ಟೆ ಹೇಳಿದ್ದಾರೆ. ಸ್ವಾತಂತ್ರ್ಯ ನಂತರವೂ ಭಾರತದ ಕೆಲವೇ ಜನ ಸ್ವಾರ್ಥ ರಾಜಕಾರಣಿಗಳ ಸ್ವಹಿತಾಸಕ್ತಿಗಾಗಿ ದೇಶವನ್ನು ಮೂರು ತುಂಡುಗಳಾಗಿ […]