ಹಿಜಾಬ್– ಕೇಸರಿ ಶಾಲು ವಿವಾದ ಹಿನ್ನೆಲೆ: ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಉಡುಪಿ, ಫೆ.22: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ […]