ಪಟಾಕಿ ಸಿಡಿಸಿ ಅಕ್ರಮ ಗೋ ಮಾರಾಟಗಾರರ ಸಂಭ್ರಮ, ಹಿಂದೂ‌ ಸಂಘಟನೆಗಳ ಆಕ್ರೋಶ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ 24 ಗೋವುಗಳನ್ನು ಮಂಗಳೂರಿನ ಪಣಂಬೂರು ಪೊಲೀಸರು ರಕ್ಷಣೆ ಮಾಡಿದ್ದರು. ಆದರೆ ಅದೇ ಗೋವುಗಳನ್ನು ಸುಳ್ಳು ದಾಖಲೆ ಸೃಷ್ಟಿಮಾಡಿ ಕೋರ್ಟ್ ಮೂಲಕ ಬಿಡಿಸಿಕೊಂಡು ಪಟಾಕಿ ಸಿಡಿಸಿ ವಿಜಯೋತ್ಸವದ ಮೂಲಕ ತೆಗೆದುಕೊಂಡು ಹೋದ ಗೋಹಂತಕರ ಕೃತ್ಯವನ್ನು ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳ ಖಂಡಿಸಿದೆ. ಜತೆಗೆ ಪೊಲೀಸ್ ಇಲಾಖೆಯ ವಿರುದ್ಧ ನಡೆಸಿದ ವಿಜಯೋತ್ಸವವನ್ನು ತೀವ್ರವಾಗಿ ಖಂಡಿಸಿ ಕೋಮುಗಲಭೆಗೆ ಪ್ರಚೋದನೆ ನೀಡುವ ಇಂತಹ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರಗಿಸಲು ಆಗ್ರಹಿಸಿ ಮಂಗಳೂರು ಪೊಲೀಸ್ ಆಯುಕ್ತರಿಗೆ […]

ಬಜರಂಗ ದಳ ಮುಖಂಡರಿಗೆ ಗಡಿಪಾರು ಆದೇಶ: ಖಂಡನೆ

ಉಡುಪಿ: ಬಜರಂಗ ದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಚಾಲಕ್ ರಘು ಸಕಲೇಶಪುರ ಅವರಿಗೆ ರಾಜ್ಯ ಸರಕಾರ ಗಡಿಪಾರು ಆದೇಶ ಹೊರಡಿಸಿರುವುದು ಖಂಡನೀಯ ಎಂದು ಬಜರಂಗ ದಳದ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ತಿಳಿಸಿದ್ದಾರೆ. ಚುನಾವಣೆ ಸಂದರ್ಭ ನಮ್ಮ ಸಂಘಟನೆಯ ಕಾರ್ಯಕರ್ತರು ದೇಶದ ರಕ್ಷಣೆಗಾಗಿ ತಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಭಾರತವನ್ನು ಜಗದ್ಗುರು ಮಾಡುವ ನಾಯಕತ್ವಕ್ಕೆ ಬೆಂಬಲ ಕೊಡುತ್ತಾ, ರಾಷ್ಟ್ರೀಯತೇ ಮತ್ತು ಧರ್ಮ ವನ್ನು ಕಾಯುವ ನಾಯಕತ್ವ ವನ್ನು ಬೆಂಬಲಿಸುವ ಕಾರ್ಯವನ್ನು ಬಜರಂಗದ ಕಾರ್ಯಕರ್ತರು ಮಾಡುತ್ತಿದ್ದಾರೆ. ಆದರೆ ಇದನ್ನು […]