ಹಿಂದೂ ಕಾರ್ಯಕರ್ತರು ಪ್ರತೀಕಾರ ಶುರು ಮಾಡಿದರೆ ನಿಮಗೆ ಉಳಿಗಾಲವಿಲ್ಲ; ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಎಚ್ಚರಿಕೆ

ಮಣಿಪಾಲ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯೇ ಕೊನೆಯಾಗಬೇಕು. ಇಲ್ಲದಿದ್ದರೆ, ಹಿಂದೂ ಕಾರ್ಯಕರ್ತರು ಪ್ರತೀಕಾರ ಶುರು ಮಾಡಿದರೆ ನಿಮಗೆ ಈ ದೇಶದಲ್ಲಿ ಉಳಿಯಲು ಕಷ್ಟ ಆಗಬಹುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಸ್ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜನ ವಿರೋಧಿ ನೀತಿ ವಿರೋಧಿಸಿ ಹಾಗೂ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ಬಳಿ ಶನಿವಾರ ಆಯೋಜಿಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.ಎಸ್ ಡಿಪಿಐ ತನ್ನ […]