ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ನಿಷೇಧ: ಜಿಲ್ಲಾಧಿಕಾರಿಗಳಿಂದ ದೂರುಗಳ ವಿಚಾರಣೆ

ಉಡುಪಿ: ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ ಮತ್ತು ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಹಾಗೂ ಕಾನೂನಿನಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಕುರಿತು ದೂರುಗಳು ದಾಖಲಾದಲ್ಲಿ ಜಿಲ್ಲಾಧಿಕಾರಿಗಳು ದೂರುಗಳ ವಿಚಾರಣೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಹೋಟೇಲ್ ಪಾಕಶಾಲ: ನೂತನ ಶಾಖೆ ಉದ್ಘಾಟನೆ

ಕುಂದಾಪುರ: ಕೆ. ಎನ್. ವಾಸುದೇವ ಅಡಿಗರವರ ನೂತನ ಶಾಖೆ ಕುಂಭಾಶಿ, ಕುಂದಾಪುರ “ಪಾಕಶಾಲ” ಹೋಟೆಲ್ ಮತ್ತು ಉಪಹಾರ ಗೃಹದ ಅದ್ದೂರಿ ಉದ್ಘಾಟನ ಸಮಾರಂಭಕ್ಕೆ ಹೃದಯಪೂರ್ವಕ ಆಮಂತ್ರಣ ದಿನಾಂಕ ಮೇ 1, 2022 ಸಂಜೆ 5.00 ಕ್ಕೆ ಮುಖ್ಯ ಅತಿಥಿ: ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ಅತಿಥಿ: ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ, ಶ್ರೀ ವಿಶ್ವಾಂಭರ ಉಪಾಧ್ಯ ಆನೆಗುಡ್ಡ ದೇವಸ್ಥಾನ ಟ್ರಸ್ಟಿ, ಶ್ರೀ ಆನಂದ್ ಸಿ ಕುಂದರ್ ಜನತಾ […]