ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆ

ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (ಎನ್‌ಡಬ್ಲ್ಯೂಕೆಆರ್‌ಟಿಸಿ) ಪ್ರಸ್ತುತ ವರ್ಷ 503 ಸಿಬ್ಬಂದಿಗಳು ಶ್ಲಾಘನೀಯ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನಗದು ಬಹುಮಾನದ ಮೊತ್ತವನ್ನು ರೂ.500 ರಿಂದ ರೂ.2,000 ಕ್ಕೆ ಹೆಚ್ಚಿಸಿ ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಆದೇಶ ಹೊರಡಿಸಿದ್ದಾರೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶ್ಲಾಘನೀಯ ಸೇವಾ ಪ್ರಶಸ್ತಿಗೆ 503 ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರ ಭರತ್ ಎಸ್. ಮಾಹಿತಿ ನೀಡಿದ್ದಾರೆ ಪ್ರತಿ ಪ್ರಕರಣಕ್ಕೆ ತಕ್ಕಂತೆ ಇದುವರೆಗೂ ರೂ.500ರ ವರೆಗೆ ನಗದು […]