ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​:ಪಿಎಸ್ಐ ‘ಲೇಡಿ ಸಿಂಗಂ’ಗೆ ಮೆಚ್ಚುಗೆಯ ಸುರಿಮಳೆ.!

ಹುಬ್ಬಳ್ಳಿ: 5 ವರ್ಷದ ಪುಟ್ಟ ಕಂದನನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣ ಜನರನ್ನು ಸಾಕಷ್ಟು ಘಾಸಿಗೊಳಿಸಿತ್ತು. ಹುಬ್ಬಳ್ಳಿ ಜನರು ಆರೋಪಿ ರಿತೇಶ್​ನನ್ನು ತಮ್ಮ ಕೈಗೊಪ್ಪಿಸುವಂತೆ ಒತ್ತಾಯಿಸಿದ್ದರು. ಬಳಿಕ ಸ್ಥಳ ಪರಿಶೀಲನೆ ವೇಳೆ ಪೊಲೀಸರ ಮೇಲೆಯೇ ದಾಳೆಗೆ ಮುಂದಾದ ಆರೋಪಿಗೆ ಪಿಎಸ್​ಐ ಅನ್ನಪೂರ್ಣ ಗುಂಡು ಹಾರಿಸಿದ್ದರು. ಯಾವಾಗ ಅನ್ನಪೂರ್ಣ ಅಂತಿಮ ತೀರ್ಪು ನೀಡಿದರೋ ಜನರು ಬಹುಪರಾಕ್ ಕೂಗಿದರು. ಈ ಲೇಡಿ ಸಿಂಗಂ ಯಾರು?:ಬಾಲಕಿಯ ಹತ್ಯೆ ಆರೋಪಿಯ ಎನ್‌ಕೌಂಟರ್‌ ಪ್ರಕರಣ ಇದೀಗ ದೇಶಾದ್ಯಂತ ಚರ್ಚೆಯಾಗುತ್ತಿದೆ. ಮಹಿಳಾ ಪಿಎಸ್​ಐ, ಲೇಡಿ ಸಿಂಗಂ […]