ಹುಬ್ಬಳ್ಳಿ ಎನ್ಕೌಂಟರ್ ಕೇಸ್:ಪಿಎಸ್ಐ ‘ಲೇಡಿ ಸಿಂಗಂ’ಗೆ ಮೆಚ್ಚುಗೆಯ ಸುರಿಮಳೆ.!

ಹುಬ್ಬಳ್ಳಿ: 5 ವರ್ಷದ ಪುಟ್ಟ ಕಂದನನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣ ಜನರನ್ನು ಸಾಕಷ್ಟು ಘಾಸಿಗೊಳಿಸಿತ್ತು. ಹುಬ್ಬಳ್ಳಿ ಜನರು ಆರೋಪಿ ರಿತೇಶ್ನನ್ನು ತಮ್ಮ ಕೈಗೊಪ್ಪಿಸುವಂತೆ ಒತ್ತಾಯಿಸಿದ್ದರು. ಬಳಿಕ ಸ್ಥಳ ಪರಿಶೀಲನೆ ವೇಳೆ ಪೊಲೀಸರ ಮೇಲೆಯೇ ದಾಳೆಗೆ ಮುಂದಾದ ಆರೋಪಿಗೆ ಪಿಎಸ್ಐ ಅನ್ನಪೂರ್ಣ ಗುಂಡು ಹಾರಿಸಿದ್ದರು. ಯಾವಾಗ ಅನ್ನಪೂರ್ಣ ಅಂತಿಮ ತೀರ್ಪು ನೀಡಿದರೋ ಜನರು ಬಹುಪರಾಕ್ ಕೂಗಿದರು. ಈ ಲೇಡಿ ಸಿಂಗಂ ಯಾರು?:ಬಾಲಕಿಯ ಹತ್ಯೆ ಆರೋಪಿಯ ಎನ್ಕೌಂಟರ್ ಪ್ರಕರಣ ಇದೀಗ ದೇಶಾದ್ಯಂತ ಚರ್ಚೆಯಾಗುತ್ತಿದೆ. ಮಹಿಳಾ ಪಿಎಸ್ಐ, ಲೇಡಿ ಸಿಂಗಂ […]