ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತ: ಮಹಿಳೆ ಮೃತ್ಯು.

ಹೈದರಾಬಾದ್: ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ ಪುಷ್ಪ-2 ಚಿತ್ರ ರಿಲೀಸ್ ಆಗಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ನಡುವೆ ದುಃಖಕರ ಘಟನೆಯೊಂದು ನಡೆದಿದ್ದು, ಅಭಿಮಾನಿಗಳ ಮಧ್ಯೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಹೈದರಾಬಾದ್ನ ಆರ್ಟಿಸಿ ಕ್ರಾಸ್ ರೋಡ್ನ ಸಂಧ್ಯಾ ಥಿಯೇಟರ್ನಲ್ಲಿ ಬೆನಿಫಿಟ್ ಶೋ ಏರ್ಪಡಿಸಲಾಗಿತ್ತು. ಈ ಶೋಗೆ ನಾಯಕ ಅಲ್ಲು ಅರ್ಜುನ್ ಆಗಮಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ರಾತ್ರಿ […]