ತೆಲುಗಿನ ಜನಪ್ರಿಯ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್​ ಆಲಿಯಾಸ್ ಗದ್ದರ್​ ನಿಧನ

ಹೈದರಾಬಾದ್​ (ತೆಲಂಗಾಣ): ಹೃದಯ ಸಂಬಂಧಿ ಖಾಯಿಲೆಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ವಿಮಲಾ ಹಾಗು ಮಕ್ಕಳಾದ ಸೂರ್ಯ, ಚಂದ್ರ ಹಾಗೂ ವೆನ್ನೆಲ ಅವರನ್ನು ಅಗಲಿದ್ದಾರೆ. ತೆಲುಗಿನ ಕ್ರಾಂತಿಕಾರಿ ಗಾಯಕರೆಂದೇ ಪ್ರಸಿದ್ಧಿ ಪಡೆದಿದ್ದ ಗದ್ದರ್ (74) ಇಂದು​ ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತೆಲುಗಿನ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್​ ಆಲಿಯಾಸ್ ಗದ್ದರ್ ಅವರು​ ಹೈದರಾಬಾದ್​ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ‘ಗದ್ದರ್​’ ಆಲ್ಬಂ: 1969ರ ತೆಲಂಗಾಣ ಚಳವಳಿಯಲ್ಲಿ ಸಕ್ರಿಯರಾಗಿದ್ದ ಗದ್ದರ್​​, ಪ್ರತ್ಯೇಕ ತೆಲಂಗಾಣ ರಾಜ್ಯ […]