ಕಲುಷಿತ ಐಸ್‍ಕ್ಯಾಂಡಿ ಪ್ರಕರಣ, ಕ್ರಮ ಕೈಗೊಳ್ಳಿ: ಹೆಪ್ಸಿಬಾ ರಾಣಿ ಕೊರ್ಲಪಾಟಿ

ಉಡುಪಿ, ಜುಲೈ 9: ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‍ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಸಂಬಂದಪಟ್ಟವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್‍ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್‍ಕ್ಯಾಂಡಿ ತಯಾರಿಕರ […]