ಮಾ.23 ರಂದು ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ಬಿಡುಗಡೆ.

ಬೆಂಗಳೂರು: ಯುವ ಕತೆಗಾರ, ಟೋಟೋ ಪ್ರಶಸ್ತಿ ಪುರಸ್ಕೃತ ಬರಹಗಾರ, ಉಡುಪಿಜಿಲ್ಲೆಯ ಕಾರ್ಕಳದ ಪ್ರಸಾದ್ ಶೆಣೈ ಅವರ ಹೊಸ ಕಥಾ ಸಂಕಲನ “ನೇರಳೆ ಐಸ್ ಕ್ರೀಂ” ಮಾ.23 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬಿಡುಗಡೆಗೊಳ್ಳಲಿದೆ. ನಾಡಿನ ಪ್ರತಿಷ್ಠಿತ, ಜನಪ್ರಿಯ ಪ್ರಕಾಶನ ಸಂಸ್ಥೆಯಾಗಿರುವ ವೀರಲೋಕ ಬುಕ್ಸ್ ಈ ಕಥಾ ಸಂಕಲನವನ್ನು ಪ್ರಕಟಿಸುತ್ತಿದೆ. ಮಾ23 ರಂದು ವೀರಲೋಕ ಸಂಸ್ಥೆ ಸಾಹಿತ್ಯ ಯುಗಾದಿ ಕಾರ್ಯಕ್ರಮದಲ್ಲಿ ಹತ್ತು ಲೇಖಕರ ವಿಶಿಷ್ಟ ಕೃತಿಗಳನ್ನು ಬಿಡುಗಡೆ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಸಾದ್ ಶೆಣೈ ಅವರ “ನೇರಳೆ […]