ಬೆಳಪುವಿನಲ್ಲಿ ಅಕ್ರಮ ವಲಸಿಗರು?: ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತನಿಖೆಗೆ ಆಗ್ರಹ

ಉಡುಪಿ: ಕಾಪು ಸಮೀಪದ ಬೆಳಪು ಎಂಬಲ್ಲಿ ಅಕ್ರಮ ವಲಸಿಗರು ನೆಲೆಸಿರುವುದು ಬೆಳಕಿಗೆ ಬಂದಿದ್ದು, ಅಲ್ಲಿನ ನಿವಾಸಿಗಳಿಗೂ ಅವರ ಪರಿಚಯವಿಲ್ಲ. ಈ ಬಗ್ಗೆ ಅಲ್ಲಿನ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ತಪಾಸಣೆ ನಡೆಸುವ ಅಗತ್ಯವಿದೆ. ಒಂದು ವೇಳೆ ಅಕ್ರಮವಾಗಿ ನೆಲೆಸಿರುವುದು ಕಂಡು ಬಂದರೆ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು […]