ಉಡುಪಿ: ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭವು ಭಾನುವಾರದಂದು ಉಡುಪಿಯ ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ಖ್ಯಾತ ಮೂಳೆ ತಜ್ಞ ಡಾ. ಭಾಸ್ಕಾರಾನಂದ ಕುಮಾರ್ ಭಾಗವಹಿಸಿ ಪದಗ್ರಹಣ ನಡೆಸಿಕೊಟ್ಟರು. ಪ್ರಸಿದ್ಧ ನರರೋಗ ನಿವಾರಣ ತಜ್ಞ ಡಾಕ್ಟರ್ ಜಸ್ ಪ್ರೀತ್ ಸಿಂಗ್ ದಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನೂತನ ಅಧ್ಯಕ್ಷ ಡಾ. ಕೆ ಸುರೇಶ್ ಶೆಣೈ ಯವರಿಗೆ ನಿರ್ಗಮನ ಅಧ್ಯಕ್ಷೆ ಡಾ ರಾಜಲಕ್ಷ್ಮೀ ಅಧಿಕಾರ ಹಸ್ತಾಂತರಿಸಿದರು. ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ.ಅರ್ಚನಾ ಭಕ್ತ […]