ಜೂ.27ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23ನೇ ನೂತನ ಪಡುಬಿದ್ರಿ ಶಾಖೆಯ ಉದ್ಘಾಟನೆ

ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 23 ನೇ ನೂತನ ಪಡುಬಿದ್ರಿ ಶಾಖೆಯ ಉದ್ಘಾಟನಾ ಸಮಾರಂಭವು ಜೂ.27ರಂದು ಬೆಳಿಗ್ಗೆ 9ಗಂಟೆಗೆ ನಡೆಯಲಿದೆ. ಪಡುಬಿದ್ರಿ ಮುಖ್ಯ ರಸ್ತೆಯ ಧನ್ವಂತರಿ ಕೃಪಾ ಅಂಚನ್ ಬಿಲ್ಡಿಂಗ್ ನ ಒಂದನೇಯ ಮಹಡಿಯಲ್ಲಿ ಆರಂಭಗೊಂಡಿರುವ ನೂತನ ಶಾಖೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ […]