ಮೂಡುಬಿದಿರೆ:ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆ ಉದ್ಘಾಟನೆ

ಮೂಡುಬಿದಿರೆ: ಆರೋಗ್ಯ ಕ್ಷೇತ್ರದಲ್ಲಿ ಮಾನಸಿಕ ರೋಗಗಳ ಚಿಕಿತ್ಸೆಯ ವೈದ್ಯರು ಹಾಗೂ ವ್ಯಸನಮುಕ್ತ ಕೇಂದ್ರಗಳ ಅಗತ್ಯ ಬಹಳಷ್ಟಿದೆ. ನಮ್ಮ ದೇಶದಲ್ಲಿನ ಪ್ರತೀ ಜಿಲ್ಲೆಯಲ್ಲಿ 2 ಲಕ್ಷ ಜನ ಮದ್ಯವ್ಯಸನದ ಸಮಸ್ಯೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ವ್ಯವಸ್ಥೆ ನಮ್ಮಲ್ಲಿಲ್ಲ ಎಂದು ಉಡುಪಿಯ ಡಾ ಎವಿ ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ ಪಿವಿ ಭಂಡಾರಿ ನುಡಿದರು. ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ […]