ಬಾರಕೂರಿನಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಉದ್ಘಾಟನಾ ಸಮಾರಂಭ

ಬಾರಕೂರು: ಮೇ 20 ಶುಕ್ರವಾರದಂದು ಬೆಳಿಗ್ಗೆ 11.30 ಕ್ಕೆ ಬಾರಕೂರಿನ ಮುಖ್ಯ ರಸ್ತೆಯಲ್ಲಿ ಹೊಸದಾಗಿ ಪ್ರಾರಂಭಗೊಂಡ ಶ್ರೀ ಕಾಸನಾಡಿ ಸಿಟಿ ಟವರ್ ಕಟ್ಟಡದ ಉದ್ಘಾಟನಾ ಸಮಾರಂಭವು ನೆರವೇರಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿ. ಶಾಂತರಾಮ ಶೆಟ್ಟಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಬಾರಕೂರು, ಎನ್. ಬಸವ ಶೆಟ್ಟಿ, ಮುಕ್ತೇಸರರು, ಕಾಸನಾಡಿ ಚಿಕ್ಕು ದೇವಸ್ಥಾನ, ನಾಗರಮಠ, ಬಾರಕೂರು, ರಾಘವಾ ಶೆಟ್ಟಿ ಚಾಂಪಾಡಿ, ಅಧ್ಯಕ್ಷರು, ಹೊಸಾಳ ಗರಡಿ ಜೀರ್ಣೋದ್ಧಾರ ಸಮಿತಿ, ಬಾರಕೂರು, […]