ಜೂನ್ 18: ಜಿಲ್ಲೆಯಲ್ಲಿ ಕಂದಾಯ ಸಚಿವರ ಪ್ರವಾಸ

ಉಡುಪಿ, ಜೂನ್ 15: ರಾಜ್ಯದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಜೂನ್ 18 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲೆಯ ಪ್ರವಾಹ /ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಂಡ ಪರಿಹಾರ ಕ್ರಮಗಳ ವೀಕ್ಷಣೆ ನಡೆಸುವರು, ಬೆಳಗ್ಗೆ 9.30 ಕ್ಕೆ ಸಾರ್ವಜನಿಕರ ಭೇಟಿ, ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಹ/ ಬರ ಪರಿಹಾರ ಕ್ರಮಗಳು ಹಾಗೂ ಕಂದಾಯ ಇಲಾಖಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ […]