ರಾಜ್ಯದಲ್ಲಿ ಅರಣ್ಯ ವಿಸ್ತೀರ್ಣ ಪ್ರಮಾಣ ಹೆಚ್ಚಳ: ಡಿಎಫ್‌ಓ ಆಶೀಶ್ ರೆಡ್ಡಿ

ಉಡುಪಿ: ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ ಅರಣ್ಯ ವಿಸ್ತೀರ್ಣ ಪ್ರಮಾಣ ಹೆಚ್ಚಳವಾಗಿದ್ದು, ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು, ಪ್ರಮುಖವಾಗಿ ಅರಣ್ಯ ರಕ್ಷಕರು ಮತ್ತು ವೀಕ್ಷಕರ ದಕ್ಷ ಕಾರ್ಯನಿರ್ವಹಣೆಯಿಂದ ಇದು ಸಾಧ್ಯವಾಗಿದೆ ಎಂದು ಕುಂದಾಪುರ ವಿಭಾಗದ ಡಿಎಫ್ ಓ ಆಶೀಶ್ ರೆಡ್ಡಿ ಹೇಳಿದರು. ಅವರು ಉಡುಪಿಯ ಐ.ಎಂ.ಎ ಭವನದಲ್ಲಿ, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿ ಸಂಘ, ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘ ಉಡುಪಿ  ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ […]