ವೈಷ್ಣೋದೇವಿ ಸನ್ನಿಧಿಗೆ ಶಾರುಖ್​​ ಖಾನ್​ ಭೇಟಿ : ಜವಾನ್​ ಬಿಡುಗಡೆಗೆ ದಿನಗಣನೆ!

ದೇಶ ಮಾತ್ರದಲ್ಲದೇ ವಿಶ್ವದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ಜನಪ್ರಿಯ ನಟ ಶಾರುಖ್​ ಖಾನ್​​ ಮುಖ್ಯಭೂಮಿಕೆಯ ಜವಾನ್​​ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ.ಪ್ರಸಿದ್ಧ ಧಾರ್ಮಿಕ ಕ್ಷೇತ್ರ ವೈಷ್ಣೋದೇವಿ ಸನ್ನಿಧಿಗೆ ಶಾರುಖ್​​ ಖಾನ್​ ಭೇಟಿ ಕೊಟ್ಟು ಪ್ರಾರ್ಥನೆ ಸಲ್ಲಿಸಿದ್ದಾರೆ. ವೈಷ್ಣೋದೇವಿ ಸನ್ನಿಧಿಗೆ ಎಸ್​ಆರ್​ಕೆ ಭೇಟಿ: ಪ್ರಸಿದ್ಧ ನಟ ಎಸ್​ಆರ್​ಕೆ ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ಸನ್ನಿಧಿಗೆ ಭೇಟಿ ಕೊಟ್ಟಿದ್ದಾರೆ. ಜವಾನ್​ ಬಿಡುಗಡೆಗೂ ಮುನ್ನ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಟ ವಿಶೇಷ ಪ್ರಾರ್ಥನೆ […]