ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ; ಹೋರಾಟಕ್ಕೆ ಸಜ್ಜಾದ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಾಗೂ ಅವ್ಯವಸ್ಥೆಯನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹೋರಾಟಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಇದೇ ಫೆ.8ರಂದು ಸಂಜೆ 4ಗಂಟೆಗೆ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದ ಆವರಣದ ಜ್ಞಾನ ಮಂದಿರದಲ್ಲಿ ಸಮಾಲೋಚನಾ ಸಭೆಯನ್ನು ಕರೆಯಲಾಗಿದೆ. ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೋರಾಟ ಸಮಿತಿಯ ಅಮೃತ್ ಶೆಣೈ ಅವರು, ಹೋರಾಟ ಸಮಿತಿಯ ನೇತೃತ್ವದಲ್ಲಿ 2024ರ ಅಕ್ಟೋಬರ್ 29ರಂದು ಪ್ರತಿಭಟನಾ ಸಭೆ ನಡೆಸಿ 2025ರ ಜನವರಿ 30ರೊಳಗೆ […]