ಭಾರತ-ಐರ್ಲೆಂಡ್ ಮೊದಲ ಟಿ-20ಗೆ ಪ್ರಸಿದ್ಧ ಕೃಷ್ಣ, ರಿಂಕು ಪಾದಾರ್ಪಣೆ
![](https://udupixpress.com/wp-content/uploads/2023/08/1c5453ff69.jpg)
ಡಬ್ಲಿನ್ (ಐರ್ಲೆಂಡ್): ಇಲ್ಲಿನ ದಿ ವಿಲೇಜ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಈ ಸರಣಿಯ ಮೂಲಕ ಪ್ರಸಿದ್ಧ ಕೃಷ್ಣ ಮತ್ತು ರಿಂಕು ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಇಬ್ಬರು ಆಟಗಾರರಿಗೆ ಜಸ್ಪ್ರೀತ್ ಬುಮ್ರಾ ಕ್ಯಾಪ್ ಕೊಟ್ಟು ಸ್ವಾಗತಿಸಿದರು. ಐರ್ಲೆಂಡ್-ಭಾರತ ನಡುವಿನ ಮೂರು ಟಿ20 ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದೆ. ಐರ್ಲೆಂಡ್: […]