ಭಾರತ-ಐರ್ಲೆಂಡ್‌ ಮೊದಲ ಟಿ-20ಗೆ ಪ್ರಸಿದ್ಧ ಕೃಷ್ಣ, ರಿಂಕು ಪಾದಾರ್ಪಣೆ

ಡಬ್ಲಿನ್​ (ಐರ್ಲೆಂಡ್​): ಇಲ್ಲಿನ ದಿ ವಿಲೇಜ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐರ್ಲೆಂಡ್​ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.ಈ ಸರಣಿಯ ಮೂಲಕ ಪ್ರಸಿದ್ಧ ಕೃಷ್ಣ ಮತ್ತು ರಿಂಕು ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇಬ್ಬರು ಆಟಗಾರರಿಗೆ ಜಸ್ಪ್ರೀತ್​ ಬುಮ್ರಾ ಕ್ಯಾಪ್​ ಕೊಟ್ಟು ಸ್ವಾಗತಿಸಿದರು. ಐರ್ಲೆಂಡ್​-ಭಾರತ ನಡುವಿನ ಮೂರು ಟಿ20 ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು, ಟಾಸ್​ ಗೆದ್ದ ಭಾರತ ಫೀಲ್ಡಿಂಗ್​ ಆಯ್ದುಕೊಂಡಿದೆ. ಐರ್ಲೆಂಡ್​​: […]