ನಡೆದಾಡುವ ವಿಶ್ವಕೋಶವಾಗಿದ್ದರು ಶಿವರಾಮ ಕಾರಂತರು: ಸಚಿವ ಮಾಧುಸ್ವಾಮಿ

ಉಡುಪಿ: ಶಿವರಾಮ ಕಾರಂತರು ಒಬ್ಬ ವ್ಯಕ್ತಿಯಾಗಿರದೇ ನಡೆದಾಡುವ ವಿಶ್ವಕೋಶ ಹಾಗೂ ವಿಶ್ವವಿದ್ಯಾನಿಲಯವಾಗಿದ್ದರು. ಸಾಹಿತಿಯಾಗಿ ಎಲ್ಲಾ ಕ್ಷೇತ್ರಗಳನ್ನು ಅರಿತು ತನ್ನನ್ನು ತಾನು ತೊಡಗಿಸಿಕೊಂಡಿದ್ದರು ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಕೋಟತಟ್ಟು ಗ್ರಾಪಂ, ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಕೋಟ ಶಾಂಭವಿ ಶಾಲಾ ವಠಾರದಲ್ಲಿ ಸೋಮವಾರ ಆಯೋಜಿಸಲಾದ ಡಾ.ಶಿವರಾಮ ಕಾರಂತರ […]

“ಕರ್ನಾಟಕ ಉದ್ಯೋಗ ನೀತಿ 2022-25”: ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ರಾಜ್ಯ ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ “ಕರ್ನಾಟಕ ಉದ್ಯೋಗ ನೀತಿ 2022-25” ಅನ್ನು ಅನುಮೋದಿಸಿದೆ ಮತ್ತು ಹೆಚ್ಚಿನ ಉದ್ಯೋಗಗಳನ್ನು ಒದಗಿಸಲು ರಾಜ್ಯದಲ್ಲಿ ಹೊಸ ಘಟಕಗಳನ್ನು ವಿಸ್ತರಿಸಲು ಅಥವಾ ಸ್ಥಾಪಿಸಲು ಕೈಗಾರಿಕೆಗಳಿಗೆ ಸೂಚನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವತ್ತ ಅವರು ಗಮನಹರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸಭೆಯ ನಂತರ ಕಾನೂನು ಮತ್ತು […]