ಮೇ 28 ರಿಂದ 29ರವರೆಗೆ ಜಿಲ್ಲೆಯಲ್ಲಿ ಹಲಸಿನ ಮೇಳ ಆಯೋಜನೆ
![](https://udupixpress.com/wp-content/uploads/2022/05/IMG_20220526_105304.jpg)
ಉಡುಪಿ: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ) ಉಡುಪಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಹಾಗೂ ನವ್ಯೋದಯ ಫ್ರೆಂಡ್ಸ್ ಕ್ಲಬ್ ಮತ್ತು ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ಹಿರಿಯಡ್ಕ ಇವರ ಸಂಯುಕ್ತ […]
ಪಿಲಿಕುಳ ನಿಸರ್ಗಧಾಮದಲ್ಲಿ ಅದ್ದೂರಿ ಹಲಸಿನ ಮೇಳ,ಹಲಸು ಪ್ರಿಯರ ಬಾಯಿ ನೀರೂರಿಸಿದ ವಿವಿಧ ಖಾದ್ಯಗಳು
![](https://udupixpress.com/wp-content/uploads/2019/06/IMG-20190609-WA0042.jpg)
ಮಂಗಳೂರು: ಕಡಲ ತಡಿ ಮಂಗಳೂರಿನ ಪ್ರಸಿದ್ಧ ಪಿಲಿಕುಲ ನಿಸರ್ಗಧಾಮದಲ್ಲಿ ನಿಸರ್ಗಧಾಮ ಮತ್ತು ತೋಟಗಾರಿಕಾ ಇಲಾಖೆಯ ವತಿಯಿಂದ ಎರಡು ದಿನಗಳ ಹಣ್ಣುಗಳ ಉತ್ಸವ ಮತ್ತು ಹಸಲು ಮೇಳದಲ್ಲಿ ನಡೆಯುತ್ತಿರುವ ಹಲಸಿನ ಹಬ್ಬ ಹಲಸಿನ ಹಣ್ಣು ಪ್ರೀಯರ ಹಬ್ಬವಾಗಿತ್ತು. ಎರಡು ದಿನಗಳಲ್ಲಿ ಸಾವಿರಾರು ಮಂದಿ ಈ ಹಲಸಿನ ಹಬ್ಬಕ್ಕೆ ಸಾಕ್ಷಿಯಾದರು. ಹಲಸಿನ ವಿವಿಧ ಖಾದ್ಯಗಳಾದ ಹಲಸಿನ ಪಾಯಸ, ಕಬಾಬ್, ಮುಳ್ಳ, ಚಟ್ಟಂಬಡೆ, ಮಾಂಬಳ, ಹಪ್ಪಳ, ಸಂಡಿಗೆ, ಬಿಸಿ ಬಿಸಿಯಾಗಿ ಅಲ್ಲೇ ತಟ್ಟಿ ಕಾಯಿಸಿಕೊಡುವ ಹಲಸಿನ ಹೋಳಿಗೆ.. ಹೀಗೆ ಬಾಯಿ ಚಪ್ಪರಿಸುವಂತಹ […]