ಜಲ ಸಂರಕ್ಷಣೆಯಲ್ಲಿ ಯುವಜನರ ಪಾತ್ರ ಮಹತ್ವದ್ದು: ಪುಷ್ಪ ತಾವೂರ್ 

ಉಡುಪಿ: ನೈಸರ್ಗಿಕ ಹಾಗೂ ಜಲ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ಯುವಜನತೆಯ ಪಾತ್ರ ಮಹತ್ತರವಾದುದು ಎಂದು ಉದ್ಯಾವರ ಸಂತ ಫ್ರಾನ್ಸಿಸ್‌ ಝೇವಿಯರ್‌ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪ ತಾವೂರ್‌ ಹೇಳಿದರು. ಉದ್ಯಾವರ ಸಂತ ಫ್ರಾನ್ಸಿಸ್‌ ಝೇವಿಯರ್‌ ಆಂಗ್ಲ ಮಾಧ್ಯಮ ಶಾಲೆ ರೋಟರಿ ಉಡುಪಿ ರಾಯಲ್‌, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಸಹಕಾರ ಭಾರತಿ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡ ವನಮಹೋತ್ಸವ, ಪರಿಸರ ಮತ್ತು ಜಲ ಸಂರಕ್ಷಣೆ, ರಸ್ತೆ ಸುರಕ್ಷತೆ, ಮಾದಕ ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತ ಮಾಹಿತಿ […]