ಕಟಪಾಡಿಯ ಬಹುಮುಖ ಪ್ರತಿಭೆ ಪ್ರಥಮ್ ಕಾಮತ್ ಗೆ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ

ಕಟಪಾಡಿ: ಶಾಸಕರ ಜನ ಸ್ಪಂದನ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ, ಬಸ ವೇಶ್ವರ, ಅಂಬೇಡ್ಕರ್, ಡಾ. ಶಿವಕುಮಾರ ಸ್ವಾಮೀಜಿ ಜಯಂತಿ ಹಾಗೂ ಸಂಗಮ ಸಮಾವೇಶ ಸಮಾರಂಭದಲ್ಲಿ ‘ಸಂಗಮ ರತ್ನ’ ರಾಷ್ಟ್ರೀಯ ಪ್ರಶಸ್ತಿಯನ್ನು ಕಟಪಾಡಿಯ ಬಹುಮುಖ ಪ್ರತಿಭೆಯಾದ ಯುವ ಜಾದೂಗಾರ ಪ್ರಥಮ ಕಾಮತ್ ಪಡೆದಿರುತ್ತಾರೆ. ಮೇ 22 ರ ಭಾನುವಾರ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಯಿತು. ಡಾ. ಆರೂಢ ಭಾರತೀ […]

ಮಾಸ್ಟರ್ ಪ್ರಥಮ್ ಕಾಮತ್ ಕಟಪಾಡಿಗೆ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ

ಉಡುಪಿ: ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯ ಅಂಗವಾಗಿ ಸಂಗಮ ಸಮಾವೇಶ ಸಮಾರಂಭ ಮತ್ತು ಜನಸ್ಪಂದನ ಪತ್ರಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೀಡಲಿರುವ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿಗಾಗಿ ಬಹುಮುಖ ಪ್ರತಿಭೆ ಮಾ. ಪ್ರಥಮ್ ಕಾಮತ್ ಕಟಪಾಡಿ ಇವರು ಆಯ್ಕೆಯಾಗಿರುತ್ತಾರೆ. ಮೇ 22 ರಂದು ಬೆಂಗಳೂರಿನ ಜೆ. ಪಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಸಂದರ್ಭದಲ್ಲಿ ಪ್ರಥಮ್ ಕಾಮತ್ ಕಟಪಾಡಿ ಇವರಿಂದ 75 ನೇ ಜಾದೂ ಪ್ರದರ್ಶನ […]

ಜು.13: ಐವನ್ ಡಿಸೋಜರಿಂದ ಕ್ರೈಸ್ತ ಬಾಂಧವರಿಗೆ ಜನಸ್ಪಂದನ ಕಾರ್ಯಕ್ರಮ

ಉಡುಪಿ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕ್ರೈಸ್ತ ಸಮಾಜ ಬಾಂಧವರಿಗಾಗಿ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಅವರು ಜು. 13ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಮಿಷನ್‌ ಕಂಪೌಂಡ್‌ನ ಸಿಎಸ್‌ಐ ಬಾಯ್ಸ್‌ ಬೋರ್ಡಿಂಗ್‌ ಹೋಮ್‌ (ಸ್ನೇಹಾಲಯ)ನಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಇಂಡಿಯನ್‌ ಕ್ರಿಶ್ಚಿಯನ್‌ ಯೂನಿಯನ್‌ ಒಕ್ಕೂಟದ ಜಂಟಿ ಕಾರ್ಯದರ್ಶಿ ಸ್ಟೀವನ್‌ ಕುಲಾಸೊ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಆಯಾ ಇಲಾಖೆಯ ಯೋಜನೆಗಳ ಮಾಹಿತಿ ನೀಡುವರು. ಐವನ್‌ ಡಿಸೋಜ ಅವರಿಂದ ಸಾರ್ವಜನಿಕರ ಅಹವಾಲು […]