ಉಡುಪಿ: ಇಂದ್ರಾಳಿ ದ್ವಿಚಕ್ರ ವಾಹನ ಶೋರೂಂಗೆ ಬೆಂಕಿ ಅವಘಡ: 5.75ಕೋ.ರೂ. ನಷ್ಟ

ಉಡುಪಿ: ಇಂದ್ರಾಳಿಯ ದ್ವಿಚಕ್ರ ವಾಹನಶೋರೂಂ ಇರುವ ಕಟ್ಟಡದಲ್ಲಿ ಜೂ.23ರಂದು ರಾತ್ರಿ ಸಂಭವಿಸಿದ ಬೆಂಕಿ ಅವಘಡದಿಂದ ನಾಲ್ಕು ಅಂಗಡಿಗಳಿಗೆ ಹಾನಿಯಾಗಿದ್ದು, ಒಟ್ಟು 5.75 ಕೋಟಿ ರೂ. ನಷ್ಟು ಉಂಟಾಗಿದೆ ಎನ್ನಲಾಗಿದೆ. ಜಯರಾಮ್ ಸುವರ್ಣ ಎಂಬವರ ಮೂರು ಅಂತಸ್ತಿನ ಎಆರ್‌ಜೆ ಆರ್ಕೆಡ್ ಕಟ್ಟಡದ ಕೆಳ, ಮೊದಲ ಮತ್ತು ಎರಡನೆ ಅಂತಸ್ತಿನಲ್ಲಿರುವ ಅವರದ್ದೆ ಮಾಲಕತ್ವದ ‘ಜೈದೇವ್ ಮೋಟೋ ರೆನ್’ ವೆಸ್ಪ ಮತ್ತು ಅಪ್ರಿಲ್ಲಾ ದ್ವಿಚಕ್ರ ವಾಹನಗಳ ಶೋರೂಂ, ಮೂರನೇ ಮಹಡಿಯಲ್ಲಿರುವ ಉಡುಪಿಯ ಸೌಜನ್ಯ ಶೆಟ್ಟಿ ಮಾಲಕತ್ವದ ವೇರ್‌ಹೌಸ್ ಜಿಮ್ ಸೆಂಟರ್ ಮತ್ತು […]