ಜಯಪ್ರಕಾಶ್ ಹೆಗ್ಡೆಯಿಂದ ಆಸ್ಕರ್ ಭೇಟಿ ಕಾಂಗ್ರೆಸ್ ಗೆ ಮರಳುತ್ತಾರೆ ಹೆಗ್ಡೆ?

ಉಡುಪಿ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇವರಿಬ್ಬರ ಭೇಟಿಗೆ ವೇದಿಕೆಯಾಗಿದ್ದು ಮಾತ್ರ ಇತ್ತೀಚೆಗೆ ನಿಧನರಾದ ಶಿರ್ತಾಡಿ ವಿಲಿಯಂ ಪಿಂಟೋ ಅವರ ಶ್ರದ್ಧಾಂಜಲಿ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಆಸ್ಕರ್, ಹೆಗ್ಡೆ ಮಾತ್ರವಲ್ಲದೆ ವಿನಯಕುಮಾರ್ ಸೊರಕೆ ಹಾಗೂ ಇತರ ಕಾಂಗ್ರೆಸ್ ಮುಖಂಡರು, […]