ಏಕಲವ್ಯ/ ಜೀವಮಾನ ಸಾಧನೆ ಹಾಗೂ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 28: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ / ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಜೀವನ ಪರ್ಯಂತ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ […]